ಜಾಂಡೀಸ್ ರೋಗಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಸಾಗಿಸಲು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಳೆಕೂಡಿಗೆ ಗ್ರಾಮಸ್ಥರು ಪರದಾಟ ನಡೆಸಿದ್ದಾರೆ. ಯಾಕೆಂದರೆ ಈ ಗ್ರಾಮಕ್ಕೆ ಬರಲು ಯಾವುದೇ ರಸ್ತೆ ಅಥವಾ ಸೇತುವೆ ಮಾರ್ಗಗಳಿಲ್ಲ. ಹೀಗಾಗಿ ಕುಟುಂಬಸ್ಥರು ಮೃತದೇಹವನ್ನು ಭದ್ರಾ ನದಿಯಲ್ಲಿ ತೆಪ್ಪದ ಮುಖಾಂತರ ಸಾಗಿಸಿದ್ಧಾರೆ. ಇದು ಪ್ರಸ್ತುತ ವ್ಯವಸ್ಥೆಯ ಅತ್ಯಂತ ದಯನೀಯ ಸ್ಥಿತಿಯಾಗಿದ್ದು, ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಕಳೆದ 5 ವರ್ಷಗಳಿಂದಲೂ ಇದೇ ಪರಿಸ್ಥಿತಿ ಇದ್ದು, ಶಾಲೆಗೆ ಹೋಗುವ ಮಕ್ಕಳ ಗೋಳು ಕೇಳುವವರಿಲ್ಲ.
sangayya
Share Video
ಜಾಂಡೀಸ್ ರೋಗಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಸಾಗಿಸಲು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಳೆಕೂಡಿಗೆ ಗ್ರಾಮಸ್ಥರು ಪರದಾಟ ನಡೆಸಿದ್ದಾರೆ. ಯಾಕೆಂದರೆ ಈ ಗ್ರಾಮಕ್ಕೆ ಬರಲು ಯಾವುದೇ ರಸ್ತೆ ಅಥವಾ ಸೇತುವೆ ಮಾರ್ಗಗಳಿಲ್ಲ. ಹೀಗಾಗಿ ಕುಟುಂಬಸ್ಥರು ಮೃತದೇಹವನ್ನು ಭದ್ರಾ ನದಿಯಲ್ಲಿ ತೆಪ್ಪದ ಮುಖಾಂತರ ಸಾಗಿಸಿದ್ಧಾರೆ. ಇದು ಪ್ರಸ್ತುತ ವ್ಯವಸ್ಥೆಯ ಅತ್ಯಂತ ದಯನೀಯ ಸ್ಥಿತಿಯಾಗಿದ್ದು, ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ಕಳೆದ 5 ವರ್ಷಗಳಿಂದಲೂ ಇದೇ ಪರಿಸ್ಥಿತಿ ಇದ್ದು, ಶಾಲೆಗೆ ಹೋಗುವ ಮಕ್ಕಳ ಗೋಳು ಕೇಳುವವರಿಲ್ಲ.
Featured videos
up next
ದಕ್ಷಿಣಕನ್ನಡ ಜಿಲ್ಲೆಯಲ್ಲಿ ತುಳು ಲಿಪಿಯ ಟ್ರೆಂಡ್, ಗ್ರಾಮೀಣ ಭಾಗದಲ್ಲೂ ಬೀಸುತ್ತಿದೆ ನಾಮಫಲಕದ ಗಾಳಿ!
SSLC Exam 2021: ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ನಿಗದಿ, ಜೂನ್ 14ರಿಂದ 25ರವರೆಗೆ ನಡೆಯಲಿದೆ ಎಕ್ಸಾಂ
ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಅವ್ಯವಹಾರ; ದಾಖಲೆ ನೀಡಿದ ದಿಂಗಾಲೇಶ್ವರ ಸ್ವಾಮೀಜಿ
ಕೊಡಗಿನ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ 25 ವಿದ್ಯಾರ್ಥಿಗಳಿಗೆ ಕೋವಿಡ್
ಹೆಚ್.ವಿಶ್ವನಾಥ್ಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆ; ನನಗೆ ಸಚಿವರ ಸಹಾನುಭೂತಿ ಬೇಡ ಎಂದ ಹಳ್ಳಿಹಕ್ಕಿ
ಏರೋ ಇಂಡಿಯಾ 2021 ಯಶಸ್ವಿಗೆ ಭಾಗಶಃ ಬಂದ್ ಆಗಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಈ ಕಾಡಾನೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಅತಿಥಿ; ಪ್ರತೀವರ್ಷ ಹೊರಡುತ್ತೆ ಸವಾರಿ