ಹೋಮ್ » ವಿಡಿಯೋ » ರಾಜ್ಯ

ಸಿಎಎ ಹೆಸರಲ್ಲಿ ಪ್ರಧಾನಿ ಮೋದಿ ಜನರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ

ರಾಜ್ಯ17:38 PM January 21, 2020

ಕಲಬುರ್ಗಿ - ಪ್ರಧಾನಿ ಮೋದಿ ಮತ್ತು ಅಮಿತ್ ಶಾ ದೇಶ ಭಕ್ತಿಯ ಗುತ್ತಿಗೆ ಹಿಡಿದವರಂತೆ ವರ್ತಿಸುತ್ತಿದ್ದಾರೆ ಎಂದು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೌರತ್ವ ಮಸೂದೆ ವಿರೋಧಿ ಸಮಾವೇಶದಲ್ಲಿ ಭಾಗಿಯಾಗಲು ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪೌರತ್ವ ಮಸೂದೆ ವಿಷಯದಲ್ಲಿ ಗೊಂದಲ ಸುರಿಸುತ್ತಿರುವವರ ಪ್ರತಿಪಕ್ಷಗಳಲ್ಲ.

webtech_news18

ಕಲಬುರ್ಗಿ - ಪ್ರಧಾನಿ ಮೋದಿ ಮತ್ತು ಅಮಿತ್ ಶಾ ದೇಶ ಭಕ್ತಿಯ ಗುತ್ತಿಗೆ ಹಿಡಿದವರಂತೆ ವರ್ತಿಸುತ್ತಿದ್ದಾರೆ ಎಂದು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೌರತ್ವ ಮಸೂದೆ ವಿರೋಧಿ ಸಮಾವೇಶದಲ್ಲಿ ಭಾಗಿಯಾಗಲು ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪೌರತ್ವ ಮಸೂದೆ ವಿಷಯದಲ್ಲಿ ಗೊಂದಲ ಸುರಿಸುತ್ತಿರುವವರ ಪ್ರತಿಪಕ್ಷಗಳಲ್ಲ.

ಇತ್ತೀಚಿನದು

Top Stories

//