ಹಾಸನ: ಪರಸ್ಪರ ನಿರಂತರವಾಗಿ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಬಂದಿರುವ ಸಾ.ರಾ. ಮಹೇಶ್ ಮತ್ತು ಹೆಚ್. ವಿಶ್ವನಾಥ್ ಅವರು ದೇವರ ಮುಂದೆ ಆಣೆ ಪ್ರಮಾಣ ಮಾಡುತ್ತೇವೆನ್ನುವ ಮಟ್ಟಕ್ಕೆ ತಲುಪಿದ್ದರು. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಇದು ಅವರಿಬ್ಬರ ವೈಯಕ್ತಿಕ ವಿಚಾರ. ತಾನು ಮಾತನಾಡುವುದಿಲ್ಲ. ಬೇಕಿದ್ದರೆ ನೀವು ಅವರನ್ನೇ ಕೇಳಿ ಎಂದು ಮಾಧ್ಯಮದವರಿಗೆ ಸೂಚಿಸಿದರು.
sangayya
Share Video
ಹಾಸನ: ಪರಸ್ಪರ ನಿರಂತರವಾಗಿ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಬಂದಿರುವ ಸಾ.ರಾ. ಮಹೇಶ್ ಮತ್ತು ಹೆಚ್. ವಿಶ್ವನಾಥ್ ಅವರು ದೇವರ ಮುಂದೆ ಆಣೆ ಪ್ರಮಾಣ ಮಾಡುತ್ತೇವೆನ್ನುವ ಮಟ್ಟಕ್ಕೆ ತಲುಪಿದ್ದರು. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಇದು ಅವರಿಬ್ಬರ ವೈಯಕ್ತಿಕ ವಿಚಾರ. ತಾನು ಮಾತನಾಡುವುದಿಲ್ಲ. ಬೇಕಿದ್ದರೆ ನೀವು ಅವರನ್ನೇ ಕೇಳಿ ಎಂದು ಮಾಧ್ಯಮದವರಿಗೆ ಸೂಚಿಸಿದರು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!