ಬೆಂಗಳೂರಿನಲ್ಲಿ ಮಳೆ ನೀರು ತೆರವು ಮಾಡಿದ ಇನ್ಸ್ಪೆಕ್ಟರ್.ಹೆಬ್ಬಾಳ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ರಿಂದ ಮಳೆ ನೀರು ತೆರವು.ಹೆಬ್ಬಾಳ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್.ಏರ್ ಪೊರ್ಟ್ ರಸ್ತೆಯ ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ 3 ಅಡಿಯಷ್ಟು ನಿಂತಿದ್ದ ಮಳೆ ನೀರು. ಮೂರು ಬಾರಿ NHAI ಗೆ ಮಾಹಿತಿ ನೀಡಿದ್ರು ಸ್ಥಳಕ್ಕೆ ಬಾರದ ಅಧಿಕಾರಿಗಳು. ಪ್ರತಿ ಬಾರಿ ಮಳೆ ಬಂದಾಗ ಅದೇ ಜಾಗದಲ್ಲಿ ನೀರು ನಿಂತು ಟ್ರಾಫಿಕ್ ಜಾಮ್.
Shyam.Bapat
Share Video
ಬೆಂಗಳೂರಿನಲ್ಲಿ ಮಳೆ ನೀರು ತೆರವು ಮಾಡಿದ ಇನ್ಸ್ಪೆಕ್ಟರ್.ಹೆಬ್ಬಾಳ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ರಿಂದ ಮಳೆ ನೀರು ತೆರವು.ಹೆಬ್ಬಾಳ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್.ಏರ್ ಪೊರ್ಟ್ ರಸ್ತೆಯ ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ 3 ಅಡಿಯಷ್ಟು ನಿಂತಿದ್ದ ಮಳೆ ನೀರು. ಮೂರು ಬಾರಿ NHAI ಗೆ ಮಾಹಿತಿ ನೀಡಿದ್ರು ಸ್ಥಳಕ್ಕೆ ಬಾರದ ಅಧಿಕಾರಿಗಳು. ಪ್ರತಿ ಬಾರಿ ಮಳೆ ಬಂದಾಗ ಅದೇ ಜಾಗದಲ್ಲಿ ನೀರು ನಿಂತು ಟ್ರಾಫಿಕ್ ಜಾಮ್.
Featured videos
up next
Karnataka Politics: ಸಿದ್ದರಾಮಯ್ಯ ಅವರ ಅಭಿಪ್ರಾಯ ರಾಜಣ್ಣನಿಂದ ಹೊರ ಬಂದಿದೆ; HDK
DK Shivakumar ED Case: ಜುಲೈ 30ಕ್ಕೆ ವಿಚಾರಣೆ ಮುಂದೂಡಿಕೆ; ಇಂದು ನ್ಯಾಯಾಲಯದಲ್ಲಿ ಏನಾಯ್ತು?
ಅಯೋಧ್ಯ ರಥಯಾತ್ರೆ ನಡೆಯೋವರೆಗೂ ದೇಶದೊಳಗೆ ಉಗ್ರಗಾಮಿಗಳು ಇರಲಿಲ್ಲ; ಮೊಯ್ಲಿ ವಿವಾದಾತ್ಮಕ ಹೇಳಿಕೆ
JDSಗೆ ಗುಡ್ ಬೈ ಹೇಳಿದ್ರಾ ಶಿವಲಿಂಗೇಗೌಡರು? ಅಚ್ಚರಿಗೆ ಕಾರಣವಾಯ್ತು ಶಾಸಕರ ನಡೆ?
ಪ್ರಧಾನಿಗಳು ಸಂಚರಿಸಿದ ರಸ್ತೆಯಲ್ಲಿ ಗುಂಡಿಗಳೇ ಬಿದ್ದಿಲ್ಲ; ಸರ್ಕಾರಕ್ಕೆ ವರದಿ ಸಲ್ಲಿಸಿದ BBMP
PM Modi: 4 ಗಂಟೆ 30 ನಿಮಿಷ, ಪ್ರಧಾನಿ ಮೋದಿ ಭದ್ರತೆಗಾಗಿ 14 ಕೋಟಿ ರೂಪಾಯಿ ವ್ಯಯ
ಕಾಂಗ್ರೆಸ್ ರಾಜಭವನ ಚಲೋ ಅರ್ಧಕ್ಕೆ ಸ್ಟಾಪ್: ಶಾಸಕಿಯ ಕೊರಳಿಗೆ ಕೈ ಹಾಕಿ ಎಳೆದಾಡಿದ್ರಾ ಪೊಲೀಸರು?
Rajyasbha Polls: ಸಿದ್ದರಾಮಯ್ಯ ಕೊಠಡಿಗೆ ಸಿ ಟಿ ರವಿ; JDS ಶ್ರೀನಿವಾಸ್ ಗೌಡರಿಂದ ಅಡ್ಡ ಮತದಾನ
ಬಿಜೆಪಿ ಮುಖಂಡ, ಶ್ರೀರಾಮಸೇನೆ ಮುಖ್ಯಸ್ಥನ ತಲೆಗೆ ತಲಾ 10 ಲಕ್ಷ ಘೋಷಣೆ; Instagramನಲ್ಲಿ ಬೆದರಿಕೆ