ಹೋಮ್ » ವಿಡಿಯೋ » ರಾಜ್ಯ

ಈದ್ಗಾ ಮೈದಾನದಲ್ಲಿ ಪ್ರತಿಭಟನೆ; ಸಾವಿರಾರು ಸಂಖ್ಯೆಯಲ್ಲಿ ನೆರೆದ ಜನ

ರಾಜ್ಯ11:17 AM December 23, 2019

CAA, NRC Protest: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಲ್ಪಸಂಖ್ಯಾತರು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವುದೇ ರೀತಿ ಪ್ರತಿಭಟನೆ ಮಾಡದೆ ಶಾಂತಿಯುತವಾಗಿ ಸೌಹಾರ್ದ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

webtech_news18

CAA, NRC Protest: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಲ್ಪಸಂಖ್ಯಾತರು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವುದೇ ರೀತಿ ಪ್ರತಿಭಟನೆ ಮಾಡದೆ ಶಾಂತಿಯುತವಾಗಿ ಸೌಹಾರ್ದ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ಇತ್ತೀಚಿನದು

Top Stories

//