ಬೆಂಗಳೂರು: ನ. 10ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿ ದುರಸ್ತಿ ಮಾಡುತ್ತೇವೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಭರವಸೆ ನೀಡಿದ್ದರು. ಅದರಂತೆ ನಿನ್ನೆ ಆ ಗಡುವು ಮುಗಿದಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್18 ನಡೆಸಿದ ರಿಯಾಲಿಟಿ ಚೆಕ್ನಲ್ಲಿ ನಿಜ ದರ್ಶನ ವ್ಯಕ್ತವಾಗಿದೆ. ಬಸನವಗುಡಿ, ಚಿಕ್ಕಪೇಟೆ ಸೇರಿದಂತೆ ಹಲವು ಪ್ರದೇಶಗಳ ರಸ್ತೆಗಳಲ್ಲಿ ಲೆಕ್ಕವಿಲ್ಲದಷ್ಟು ಗುಂಡಿಗಳಿರುವುದು ಕಂಡುಬಂದಿದೆ.
sangayya
Share Video
ಬೆಂಗಳೂರು: ನ. 10ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿ ದುರಸ್ತಿ ಮಾಡುತ್ತೇವೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಭರವಸೆ ನೀಡಿದ್ದರು. ಅದರಂತೆ ನಿನ್ನೆ ಆ ಗಡುವು ಮುಗಿದಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್18 ನಡೆಸಿದ ರಿಯಾಲಿಟಿ ಚೆಕ್ನಲ್ಲಿ ನಿಜ ದರ್ಶನ ವ್ಯಕ್ತವಾಗಿದೆ. ಬಸನವಗುಡಿ, ಚಿಕ್ಕಪೇಟೆ ಸೇರಿದಂತೆ ಹಲವು ಪ್ರದೇಶಗಳ ರಸ್ತೆಗಳಲ್ಲಿ ಲೆಕ್ಕವಿಲ್ಲದಷ್ಟು ಗುಂಡಿಗಳಿರುವುದು ಕಂಡುಬಂದಿದೆ.
Featured videos
up next
SDPI ಸಂಘಟನೆ BJPಯ ಪಾಲಿಗೆ ಕಲ್ಪವೃಕ್ಷ ಇದ್ದಂತೆ, ತಾಕತ್ತಿದ್ರೆ ನಿಷೇಧಿಸಲಿ: ದಿನೇಶ್ ಗುಂಡೂರಾವ್ ಸವಾಲ್
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?