ಶೇ.7.5 ಮೀಸಲಾತಿಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದ ಜನ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಭಾಗಿಯಾಗಿದ್ದಾರೆ. ಮೀಸಲಾತಿ ಭಿಕ್ಷೆಯಲ್ಲ, ಅದು ಸಾಂವಿಧಾನಿಕ ಹಕ್ಕು. ಜನಸಂಖ್ಯೆಗೆ ತಕ್ಕಂತೆ ರಾಜಕೀಯ ಮೀಸಲಾತಿ ಇದೆ. ಉದ್ಯೋಗ, ಶಿಕ್ಷಣದಲ್ಲೂ ಮೀಸಲಾತಿ ಹೆಚ್ಚಿಸಬೇಕು. ಇದು ನ್ಯಾಯಯುತ ಹೋರಾಟ, ಎಂದು ಹೇಳಿದ್ಧಾರೆ.
sangayya
Share Video
ಶೇ.7.5 ಮೀಸಲಾತಿಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದ ಜನ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹೋರಾಟದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಭಾಗಿಯಾಗಿದ್ದಾರೆ. ಮೀಸಲಾತಿ ಭಿಕ್ಷೆಯಲ್ಲ, ಅದು ಸಾಂವಿಧಾನಿಕ ಹಕ್ಕು. ಜನಸಂಖ್ಯೆಗೆ ತಕ್ಕಂತೆ ರಾಜಕೀಯ ಮೀಸಲಾತಿ ಇದೆ. ಉದ್ಯೋಗ, ಶಿಕ್ಷಣದಲ್ಲೂ ಮೀಸಲಾತಿ ಹೆಚ್ಚಿಸಬೇಕು. ಇದು ನ್ಯಾಯಯುತ ಹೋರಾಟ, ಎಂದು ಹೇಳಿದ್ಧಾರೆ.
Featured videos
up next
SDPI ಸಂಘಟನೆ BJPಯ ಪಾಲಿಗೆ ಕಲ್ಪವೃಕ್ಷ ಇದ್ದಂತೆ, ತಾಕತ್ತಿದ್ರೆ ನಿಷೇಧಿಸಲಿ: ದಿನೇಶ್ ಗುಂಡೂರಾವ್ ಸವಾಲ್
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?