ಕಲಾಪಗಳಿಗೆ ಮಾಧ್ಯಮಗಳನ್ನು ಹೊರಗೆ ಇಟ್ಟಿದ್ದು ಸರಿಯಲ್ಲ. ಸ್ಪೀಕರ್ ತಮ್ಮ ಕ್ರಮವನ್ನು ವಾಪಸ್ಸು ತೆಗೆದುಕೊಳ್ಳಬೇಕು. ಮಾಧ್ಯಮ ಸ್ವಾತಂತ್ರವನ್ನು ಹತ್ತಿಕ್ಕುವುದು ನ್ಯಾಯ ಸಮ್ಮತವಲ್ಲ. ಮಾಧ್ಯಮದವರಿಂದ ಕಲಾಪದೊಳಗಿನ ಶಾಸಕರಿಗೆ ವ್ಯಕ್ತಿಗತವಾಗಿ ತೊಂದರೆಯಾದರೆ ಸ್ಪೀಕರ್ ಬಳಿ ಅವರು ದೂರು ಸಲ್ಲಿಸಬಹುದು. ಇದಕ್ಕಾಗಿ ಮಾಧ್ಯಮವನ್ನು ಕಲಾಪದಿಂದ ದೂರ ಇಡುವುದು ನನಗೆ ಸರಿಕಾಣುತ್ತಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ.
sangayya
Share Video
ಕಲಾಪಗಳಿಗೆ ಮಾಧ್ಯಮಗಳನ್ನು ಹೊರಗೆ ಇಟ್ಟಿದ್ದು ಸರಿಯಲ್ಲ. ಸ್ಪೀಕರ್ ತಮ್ಮ ಕ್ರಮವನ್ನು ವಾಪಸ್ಸು ತೆಗೆದುಕೊಳ್ಳಬೇಕು. ಮಾಧ್ಯಮ ಸ್ವಾತಂತ್ರವನ್ನು ಹತ್ತಿಕ್ಕುವುದು ನ್ಯಾಯ ಸಮ್ಮತವಲ್ಲ. ಮಾಧ್ಯಮದವರಿಂದ ಕಲಾಪದೊಳಗಿನ ಶಾಸಕರಿಗೆ ವ್ಯಕ್ತಿಗತವಾಗಿ ತೊಂದರೆಯಾದರೆ ಸ್ಪೀಕರ್ ಬಳಿ ಅವರು ದೂರು ಸಲ್ಲಿಸಬಹುದು. ಇದಕ್ಕಾಗಿ ಮಾಧ್ಯಮವನ್ನು ಕಲಾಪದಿಂದ ದೂರ ಇಡುವುದು ನನಗೆ ಸರಿಕಾಣುತ್ತಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು