Karnataka Politics Highlights: ಮೈಸೂರು(ಜುಲೈ 20): ಮಾಡಿದ 28 ಕೋಟಿ ರೂ ಸಾಲ ತೀರಿಸಲು ಹೆಚ್. ವಿಶ್ವನಾಥ್ ಅವರು ಬಿಜೆಪಿ ಸೇರುತ್ತಿದ್ದಾರೆ ಎಂದು ನಿನ್ನೆ ಸದನದಲ್ಲಿ ಗಂಭೀರವಾಗಿ ಆರೋಪಿಸಿದ್ದ ಜೆಡಿಎಸ್ ನಾಯಕ ಸಾ.ರಾ. ಮಹೇಶ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾ.ರಾ. ಮಹೇಶ್, ನಿಮಗೆ ಮಂತ್ರಿ ಸ್ಥಾನವೂ ಬೇಡ ಹಣವೂ ಬೇಡ ಎಂದಾಗಿದ್ದರೆ ವಿಶೇಷ ವಿಮಾನದಲ್ಲಿ ಮುಂಬೈಗೆ ಹೋಗಿ ಯಾಕೆ ಕೂತಿದ್ದೀರಿ ಎಂದು ಮಾಜಿ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಪ್ರಶ್ನೆ ಹಾಕಿದರು.
sangayya
Share Video
Karnataka Politics Highlights: ಮೈಸೂರು(ಜುಲೈ 20): ಮಾಡಿದ 28 ಕೋಟಿ ರೂ ಸಾಲ ತೀರಿಸಲು ಹೆಚ್. ವಿಶ್ವನಾಥ್ ಅವರು ಬಿಜೆಪಿ ಸೇರುತ್ತಿದ್ದಾರೆ ಎಂದು ನಿನ್ನೆ ಸದನದಲ್ಲಿ ಗಂಭೀರವಾಗಿ ಆರೋಪಿಸಿದ್ದ ಜೆಡಿಎಸ್ ನಾಯಕ ಸಾ.ರಾ. ಮಹೇಶ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾ.ರಾ. ಮಹೇಶ್, ನಿಮಗೆ ಮಂತ್ರಿ ಸ್ಥಾನವೂ ಬೇಡ ಹಣವೂ ಬೇಡ ಎಂದಾಗಿದ್ದರೆ ವಿಶೇಷ ವಿಮಾನದಲ್ಲಿ ಮುಂಬೈಗೆ ಹೋಗಿ ಯಾಕೆ ಕೂತಿದ್ದೀರಿ ಎಂದು ಮಾಜಿ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಪ್ರಶ್ನೆ ಹಾಕಿದರು.
Featured videos
up next
ರಾಮನ ಹೆಸರಲ್ಲಿ ಮತ ಕೇಳ್ತೀರಲ್ಲ, ಕಳ್ಳ ರಾಮನಾ, ಬೆಂಕಿ ರಾಮನಾ? ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಾಗ್ದಾಳಿ
'ಕೈ' ಗ್ಯಾರಂಟಿ ಯೋಜನೆಗಳಿಗೆ ನಮೋ ಟಾಂಗ್; ಖರ್ಗೆ, ಸಿದ್ದು ಹೆಸರು ಪ್ರಸ್ತಾಪಿಸದೆ ಮೋದಿ ವಾಗ್ದಾಳಿ
ಮೋದಿಯವರಿಂದ ಉದ್ಘಾಟನೆಗೆ ಸಿದ್ಧಗೊಂಡಿರುವ ವೈಟ್ ಫೀಲ್ಡ್ ಮೇಟ್ರೋ ನಿಲ್ದಾಣ!
Karnataka Politics: ಕೋಲಾರದಿಂದಲೂ ಟಿಕೆಟ್ ಕೇಳಿದ ಸಿದ್ದರಾಮಯ್ಯ
Congress Candidate List: ಮೊದಲ ಪಟ್ಟಿಯಲ್ಲಿ 8 ಮುಸ್ಲಿಂ ಅಭ್ಯರ್ಥಿಗಳು; ಹೀಗಿದೆ ಜಾತಿ ಲೆಕ್ಕಾಚಾರ
11 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು!
ಬಾದಾಮಿಯ ರೋಡ್ ಶೋನಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ಆಗಮನ ಹಿನ್ನಲೆ 40 ಸಾವಿರ ಜನರಿಗಾಗಿ ಊಟದ ಸಿದ್ದತೆ!