Mysore Dasara 2019: ಕೆಲವರು ನೀವು ವಿಚಾರವಾದಿಗಳು, ನಿಮಗೆ ದೇವರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದರು. ಆದರೆ, ದೇವರ ಮೇಲೆ ನಂಬಿಕೆ ಇಲ್ಲ ಎಂದು ನಾನು ಎಂದೂ ಹೇಳಿಲ್ಲ ಎಂದು ಮೈಸೂರು ದಸರಾ ಉದ್ಘಾಟನೆ ವೇಳೆ ಎಸ್.ಎಲ್. ಭೈರಪ್ಪ ಸ್ಪಷ್ಟಪಡಿಸಿದ್ದಾರೆ.