ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯು ರಾಜ್ಯಕ್ಕೂ ಅನ್ವಯವಾಗಿದೆ. ಆದರೆ, ಡಿಸಿಎಂ ಲಕ್ಷ್ಮಣ ಸವದಿ ಅವರು ದಂಡದ ಮೊತ್ತ ಕಡಿಮೆ ಮಾಡಲಾಗುತ್ತದೆ ಎಂದು ಹೇಳಿದ ಬಳಿಕ ರಾಜ್ಯದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ, ದಂಡದ ಮೊತ್ತ ಕಡಿಮೆ ಮಾಡಲು ಪೊಲೀಸ್ ಇಲಾಖೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ ಎಂದು ಬೆಂಗಳೂರಿನ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
sangayya
Share Video
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯು ರಾಜ್ಯಕ್ಕೂ ಅನ್ವಯವಾಗಿದೆ. ಆದರೆ, ಡಿಸಿಎಂ ಲಕ್ಷ್ಮಣ ಸವದಿ ಅವರು ದಂಡದ ಮೊತ್ತ ಕಡಿಮೆ ಮಾಡಲಾಗುತ್ತದೆ ಎಂದು ಹೇಳಿದ ಬಳಿಕ ರಾಜ್ಯದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ, ದಂಡದ ಮೊತ್ತ ಕಡಿಮೆ ಮಾಡಲು ಪೊಲೀಸ್ ಇಲಾಖೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ ಎಂದು ಬೆಂಗಳೂರಿನ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.
Featured videos
up next
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?