ಈ ಕುರಿತು ಮಾತನಾಡಿರುವ ಅವರು, “ಸ್ಪೀಕರ್ ರಮೇಶ್ ಕುಮಾರ್ ರಾಜಕೀಯವಾಗಿ ಎಲ್ಲರಲ್ಲೂ ಭಯ ಸೃಷ್ಟಿಸುವ ಸಲುವಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ. ಸ್ಪೀಕರ್ ಪಕ್ಷಾಂತರ ನಿಷೇಧ ಕಾಯ್ದೆಯ ಆಧಾರದ ಮೇಲೆ ಶಾಸಕರನ್ನು ಅನರ್ಹಗೊಳಿಸಬಹುದು. ಆದರೆ, ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಇದು ಪಕ್ಷಪಾತದಿಂದ ಕೂಡಿದ ನಿರ್ಧಾರವಾಗಿದ್ದು ಇದನ್ನು ನಾವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
sangayya
Share Video
ಈ ಕುರಿತು ಮಾತನಾಡಿರುವ ಅವರು, “ಸ್ಪೀಕರ್ ರಮೇಶ್ ಕುಮಾರ್ ರಾಜಕೀಯವಾಗಿ ಎಲ್ಲರಲ್ಲೂ ಭಯ ಸೃಷ್ಟಿಸುವ ಸಲುವಾಗಿ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ. ಸ್ಪೀಕರ್ ಪಕ್ಷಾಂತರ ನಿಷೇಧ ಕಾಯ್ದೆಯ ಆಧಾರದ ಮೇಲೆ ಶಾಸಕರನ್ನು ಅನರ್ಹಗೊಳಿಸಬಹುದು. ಆದರೆ, ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಇದು ಪಕ್ಷಪಾತದಿಂದ ಕೂಡಿದ ನಿರ್ಧಾರವಾಗಿದ್ದು ಇದನ್ನು ನಾವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Featured videos
up next
ರೋಗ ಬಾಧೆ, ಅಪಘಾತ, ಬ್ಯುಸಿನೆಸ್ ಬಗ್ಗೆ ಕೇಳೋದೇ ಬೇಡ! ಇಲಾಳ ಮೇಳದ ಫಲ ಭವಿಷ್ಯ
ಸಕಲೇಶಪುರದಲ್ಲಿ ಬೃಹತ್ ಹೂಮಾಲೆಯೊಂದಿಗೆ HDK ಅವರನ್ನು ಬರಮಾಡಿಕೊಂಡ ಅಭಿಮಾನಿಗಳು!
ಯುಗಾದಿ ಹಿನ್ನಲೆ ಸಾವಿರಾರು ಜನರಿಂದ ಮಹಾಲಿಂಗೇಶ್ವರ ಜಟ ದರ್ಶನ!
ಯುಗಾದಿ ಹಬ್ಬ ಹಿನ್ನೆಲೆ ತುಂಗಭದ್ರಾ ಸಂಗಮದಲ್ಲಿ ಪುಣ್ಯತೀರ್ಥ ಸ್ನಾನ !
Karnataka Election: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಘೋಷಣೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ BJP ದೂರು
ಯುಗಾದಿಯಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಹಬ್ಬದ ದಿನ ಯಾರಿಗೆ ಸಿಹಿ ಯಾರಿಗೆ ಕಹಿ?