ಹುಬ್ಬಳ್ಳಿ (ಫೆ. 3): ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಎಂದು ಹೇಳಿಕೊಳ್ಳುತ್ತಿರುವವರು ಮತ್ತು ಪ್ರಗತಿಪರರು ಎಡಬಿಡಂಗಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮತ್ತೆ ಹುಬ್ಬಳ್ಳಿಯಲ್ಲಿ ಹರಿಹಾಯ್ದಿದ್ದಾರೆ. ಗಾಂಧೀಜಿ, ನೆಹರು, ವಲ್ಲಭಬಾಯಿ ಪಟೇಲ್ ಜೊತೆಗೆ ಅನಂತ ಕುಮಾರ್ ಹೆಗಡೆ ಕೂಡ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದರು. ಅದರಿಂದಲೇ ಅವರು ಅಷ್ಟು ಕರಾರುವಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
webtech_news18
Share Video
ಹುಬ್ಬಳ್ಳಿ (ಫೆ. 3): ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಎಂದು ಹೇಳಿಕೊಳ್ಳುತ್ತಿರುವವರು ಮತ್ತು ಪ್ರಗತಿಪರರು ಎಡಬಿಡಂಗಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮತ್ತೆ ಹುಬ್ಬಳ್ಳಿಯಲ್ಲಿ ಹರಿಹಾಯ್ದಿದ್ದಾರೆ. ಗಾಂಧೀಜಿ, ನೆಹರು, ವಲ್ಲಭಬಾಯಿ ಪಟೇಲ್ ಜೊತೆಗೆ ಅನಂತ ಕುಮಾರ್ ಹೆಗಡೆ ಕೂಡ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದರು. ಅದರಿಂದಲೇ ಅವರು ಅಷ್ಟು ಕರಾರುವಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
Featured videos
up next
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?