ಉಮೇಶ್ ಜಾಧವ್ ರಾಜೀನಾಮೆ ವಿಚಾರದಲ್ಲಿ ರಾಜೀನಾಮೆ ಅಂಗೀಕಾರ ತಡವಾಗಬಹುದು. ಅದು ಜಾಧವ್ ಅನರ್ಹತೆಗೆ ಕಾರಣವಾಗುವುದಿಲ್ಲ. ಜಾಧವ್ ಅವರಿಗೆ ಕಾನೂನಿನ ಪ್ರಕಾರ ಯಾವುದೇ ತೊಂದರೆಯಾಗುವುದಿಲ್ಲ. ರಾಜೀನಾಮೆ ನೀಡಿರುವುದರಿಂದ ಅನರ್ಹಗೊಳಿಸುವುದು ಕಷ್ಟ. ಉಮೇಶ್ ಜಾಧವ್ ಚುನಾವಣೆಗೆ ಸ್ಪರ್ಧಿಸಬಹುದು ಎಂದು ವಕೀಲ ದಿವಾಕರ್ ಹೇಳಿದ್ದಾರೆ.
sangayya
Share Video
ಉಮೇಶ್ ಜಾಧವ್ ರಾಜೀನಾಮೆ ವಿಚಾರದಲ್ಲಿ ರಾಜೀನಾಮೆ ಅಂಗೀಕಾರ ತಡವಾಗಬಹುದು. ಅದು ಜಾಧವ್ ಅನರ್ಹತೆಗೆ ಕಾರಣವಾಗುವುದಿಲ್ಲ. ಜಾಧವ್ ಅವರಿಗೆ ಕಾನೂನಿನ ಪ್ರಕಾರ ಯಾವುದೇ ತೊಂದರೆಯಾಗುವುದಿಲ್ಲ. ರಾಜೀನಾಮೆ ನೀಡಿರುವುದರಿಂದ ಅನರ್ಹಗೊಳಿಸುವುದು ಕಷ್ಟ. ಉಮೇಶ್ ಜಾಧವ್ ಚುನಾವಣೆಗೆ ಸ್ಪರ್ಧಿಸಬಹುದು ಎಂದು ವಕೀಲ ದಿವಾಕರ್ ಹೇಳಿದ್ದಾರೆ.
Featured videos
up next
SDPI ಸಂಘಟನೆ BJPಯ ಪಾಲಿಗೆ ಕಲ್ಪವೃಕ್ಷ ಇದ್ದಂತೆ, ತಾಕತ್ತಿದ್ರೆ ನಿಷೇಧಿಸಲಿ: ದಿನೇಶ್ ಗುಂಡೂರಾವ್ ಸವಾಲ್
ಯಾಕೆ ಅದೊಂದನ್ನೇ ಕೇಳ್ತಿರಿ, ಅವರೆಲ್ಲರ ಬಗ್ಗೆ ಯಾಕೆ ಕೇಳಲ್ಲ: ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಗರಂ
7 ಸ್ಥಾನಗಳಿಗೆ 70ಕ್ಕೂ ಹೆಚ್ಚು ಆಕಾಂಕ್ಷಿಗಳು; ಇಂದು ಅಭ್ಯರ್ಥಿಗಳ ಪಟ್ಟಿ ಪ್ರಕಟ
Udupi: ಕಾರ್ ನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ; ಇಬ್ಬರ ಪೋಷಕರು ಹೇಳಿದ್ದೇನು?