ಹೋಮ್ » ವಿಡಿಯೋ » ರಾಜ್ಯ

ಟಿಪ್ಪು ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರನಾಗಿದ್ದ: ಸಿದ್ದರಾಮಯ್ಯ

ರಾಜ್ಯ15:07 PM July 31, 2019

ಟಿಪ್ಪು ಜಯಂತಿ ಸರ್ಕಾರದ ಗಮನ ಸೆಳೆಯೋಣ ಅಂತಾ ಪ್ರಯತ್ನಿಸಿದ್ದೆ.ಅನೇಕ ಮಹನೀಯರ ಜಯಂತಿ ಆಚರಣೆ ಮಾಡಲಾಗ್ತಿದೆ.ಅನೇಕ ಸಾಧಕರು, ಮಹನೀಯರು ಜಯಂತಿ ಮಾಡಲಾಗ್ತಿದೆ.ಟಿಪ್ಪು ಮೈಸೂರು ಅರಸನಾಗಿದ್ದವರು, ಬ್ರಿಟಿಷರ ವಿರುದ್ಧ ಹೋರಾಡಿದವರು, ಯುದ್ಧದಲ್ಲಿ ತನ್ನ ಮಕ್ಕಳನ್ನು ಅಡಿ ಇಟ್ಟವರು.ಟಿಪ್ಪು ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರನಾಗಿದ್ದ.ಕೇವಲ ಟಿಪ್ಪು ಜಯಂತಿಯನ್ನ ಯಾಕೆ ಬ್ಯಾನ್ ಮಾಡಿದ್ರು.ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನೊ ಬಿಜೆಪಿ ಮಾಡ್ತಿರೋದೇನು.ಯಡಿಯೂರಪ್ಪ, ಕೆಜೆಪಿಯಲ್ಲಿದ್ದಾಗ ಟಿಪ್ಪುವನ್ನ ಹಾಡಿ ಹೊಗಳಿದ್ರು.

Shyam.Bapat

ಟಿಪ್ಪು ಜಯಂತಿ ಸರ್ಕಾರದ ಗಮನ ಸೆಳೆಯೋಣ ಅಂತಾ ಪ್ರಯತ್ನಿಸಿದ್ದೆ.ಅನೇಕ ಮಹನೀಯರ ಜಯಂತಿ ಆಚರಣೆ ಮಾಡಲಾಗ್ತಿದೆ.ಅನೇಕ ಸಾಧಕರು, ಮಹನೀಯರು ಜಯಂತಿ ಮಾಡಲಾಗ್ತಿದೆ.ಟಿಪ್ಪು ಮೈಸೂರು ಅರಸನಾಗಿದ್ದವರು, ಬ್ರಿಟಿಷರ ವಿರುದ್ಧ ಹೋರಾಡಿದವರು, ಯುದ್ಧದಲ್ಲಿ ತನ್ನ ಮಕ್ಕಳನ್ನು ಅಡಿ ಇಟ್ಟವರು.ಟಿಪ್ಪು ದೇಶಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರನಾಗಿದ್ದ.ಕೇವಲ ಟಿಪ್ಪು ಜಯಂತಿಯನ್ನ ಯಾಕೆ ಬ್ಯಾನ್ ಮಾಡಿದ್ರು.ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನೊ ಬಿಜೆಪಿ ಮಾಡ್ತಿರೋದೇನು.ಯಡಿಯೂರಪ್ಪ, ಕೆಜೆಪಿಯಲ್ಲಿದ್ದಾಗ ಟಿಪ್ಪುವನ್ನ ಹಾಡಿ ಹೊಗಳಿದ್ರು.

ಇತ್ತೀಚಿನದು

Top Stories

//