ಜನರ ತೀರ್ಪನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಸಿದ್ಧವಿಲ್ಲ. ಹೀಗಾಗಿ ಜೆಡಿಎಸ್ ಜೊತೆಗೆ ಅಪವಿತ್ರ ಮೈತ್ರಿ ಸಾಧಿಸಿಕೊಂಡು ಅಧಿಕಾರ ಚಲಾಯಿಸುತ್ತಿದೆ. ಆದರೆ, ಈ ಸರ್ಕಾರಕ್ಕೆ ದೀರ್ಘ ಆಯುಷ್ಯವಿಲ್ಲ. ಶೀಘ್ರದಲ್ಲಿ ಈ ಸಮ್ಮಿಶ್ರ ಸರ್ಕಾರ ತಾನಾಗಿಯೇ ಬೀಳಲಿದೆ. ಸರ್ಕಾರ ಬಿದ್ದ ನಂತರ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
sangayya
Share Video
ಜನರ ತೀರ್ಪನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಸಿದ್ಧವಿಲ್ಲ. ಹೀಗಾಗಿ ಜೆಡಿಎಸ್ ಜೊತೆಗೆ ಅಪವಿತ್ರ ಮೈತ್ರಿ ಸಾಧಿಸಿಕೊಂಡು ಅಧಿಕಾರ ಚಲಾಯಿಸುತ್ತಿದೆ. ಆದರೆ, ಈ ಸರ್ಕಾರಕ್ಕೆ ದೀರ್ಘ ಆಯುಷ್ಯವಿಲ್ಲ. ಶೀಘ್ರದಲ್ಲಿ ಈ ಸಮ್ಮಿಶ್ರ ಸರ್ಕಾರ ತಾನಾಗಿಯೇ ಬೀಳಲಿದೆ. ಸರ್ಕಾರ ಬಿದ್ದ ನಂತರ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
Featured videos
up next
Chikkamagaluru: ಮೂರು ವರ್ಷ ಕಳೆದ್ರೂ ಸಿಗದ ಪರಿಹಾರ; ಸರ್ಕಾರದ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
Karnataka Weather Report: ಮುಂದುವರಿಯಲಿದೆ ಮಳೆ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Dakshina Kannada: ಸಂಪರ್ಕವಿಲ್ಲದ ಕುಗ್ರಾಮಕ್ಕೆ ಒಂದೇ ದಿನದಲ್ಲಿ ಸೇತುವೆ ನಿರ್ಮಿಸಿದ ಸೇವಾ ಭಾರತಿ ಸಮಿತಿ