Karnataka Budget 2020 News Updates: ಬೆಂಗಳೂರು(ಮಾ. 05): ಬಿ.ಎಸ್. ಯಡಿಯೂರಪ್ಪ ಸರ್ಕಾರದ ಮೊದಲ ಬಜೆಟ್ ಮಂಡನೆ ಗದ್ದಲದಲ್ಲೇ ಆರಂಭಗೊಂಡಿತು. ಬಿಎಸ್ವೈ ಬಜೆಟ್ ಮಂಡನೆ ಆರಂಭಿಸುತ್ತಿರುವಂತೆಯೇ ವಿಪಕ್ಷ ಸದಸ್ಯರು ಬಜೆಟ್ ಪ್ರತಿ ನೀಡಬೇಕೆಂದು ಬೇಡಿಕೆ ಮುಂದಿಟ್ಟರು. ಆದರೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈಗಲೇ ಬಜೆಟ್ ಕಾಪಿ ನೀಡಲಾಗುವುದಿಲ್ಲ ಎಂದು ತಿಳಿಸಿದರು. ಇದಕ್ಕೆ ಒಪ್ಪದ ವಿಪಕ್ಷ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
webtech_news18
Share Video
Karnataka Budget 2020 News Updates: ಬೆಂಗಳೂರು(ಮಾ. 05): ಬಿ.ಎಸ್. ಯಡಿಯೂರಪ್ಪ ಸರ್ಕಾರದ ಮೊದಲ ಬಜೆಟ್ ಮಂಡನೆ ಗದ್ದಲದಲ್ಲೇ ಆರಂಭಗೊಂಡಿತು. ಬಿಎಸ್ವೈ ಬಜೆಟ್ ಮಂಡನೆ ಆರಂಭಿಸುತ್ತಿರುವಂತೆಯೇ ವಿಪಕ್ಷ ಸದಸ್ಯರು ಬಜೆಟ್ ಪ್ರತಿ ನೀಡಬೇಕೆಂದು ಬೇಡಿಕೆ ಮುಂದಿಟ್ಟರು. ಆದರೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈಗಲೇ ಬಜೆಟ್ ಕಾಪಿ ನೀಡಲಾಗುವುದಿಲ್ಲ ಎಂದು ತಿಳಿಸಿದರು. ಇದಕ್ಕೆ ಒಪ್ಪದ ವಿಪಕ್ಷ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Featured videos
up next
ತೋಟಗಾರಿಕೆ ಬೆಳೆಗಳಿಗೆ ಹೆಸರಾಗಿರುವ ಬಸವ ನಾಡಿನಲ್ಲೀಗ ಈರುಳ್ಳಿಗೆ ಬೆಲೆಯಿದ್ದರೂ ಇಳುವರಿಯದ್ದೆ ಸಮಸ್ಯೆ
ರೇಷ್ಮೆ ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ಲಾಭ ಗಳಿಸುತ್ತಿರುವ ಕುಶಾಲನಗರದ ಯುವ ರೈತ ದಂಪತಿ
ವೈದ್ಯರಿಗೆ ಬ್ಲಾಕ್ಮೇಲ್; ಪತ್ರಕರ್ತೆಯರು ಎಂದು ಹೇಳಿಕೊಂಡಿದ್ದ ಮೂವರು ಯುವತಿಯರ ಬಂಧನ
ಯಡಿಯೂರಪ್ಪ ನಮ್ಮ ದೇವರು, ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ; ಮಾಜಿ ಸಚಿವ ಬಾಬುರಾವ್ ಚಿಂಚನಸೂರು
ಖಾಸಗಿ ಕಂಪನಿಯಿಂದ ಅಕ್ರಮವಾಗಿ ಭೂಮಿ ಕಬಳಿಕೆ ಅರೋಪ: ನಮಗೆ ನ್ಯಾಯ ಕೊಡಿ ಎನ್ನುತ್ತಿರುವ ರೈತರು
ಖಾತೆ ಹಂಚಿಕೆ ಅಸಮಾಧಾನ, ಸಚಿವ ಸಂಪುಟ ಸಭೆಗೆ ಗೈರು; ಸಿಎಂ ಮಾತನಾಡಿ ಸರಿಪಡಿಸುತ್ತಾರೆ ಎಂದ ಬೊಮ್ಮಾಯಿ
ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ, ಆರೋಪಗಳೆಲ್ಲವೂ ಶುದ್ಧ ಸುಳ್ಳು ಎಂದ ವಿಜಯೇಂದ್ರ
ಬೆಟ್ಟದಿಂದ ಜಿನುಗುವ ನೀರ ಜೀವಜಲವಾಗಿಸಿಕೊಂಡ ಕೊಡಗಿನ ಕೆರೆತಟ್ಟು ಪೈಸಾರಿ ಗ್ರಾಮ
ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಸಿಹಿ ಸುದ್ದಿ; ಹಬ್ಬ ಸೇರಿ ಎಲ್ಲಾ ಸರ್ಕಾರಿ ರಜೆಗಳನ್ನು ನೀಡಲು ತೀರ್ಮಾನ
ಗಣರಾಜ್ಯೋತ್ಸವದಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ ಸಾರ್ವಜನಿಕರಿಗೆ ಮುಕ್ತ