ವರದ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ನಾಯಕ ವಿನೋದ್ ಪ್ರಭಾಕರ್ಗೆ ಪೆಟ್ಟಾಗಿದೆ. ಮಾಗಡಿ ರಸ್ತೆಯ ಭೈರವೇಶ್ವರ ಸಾ ಮಿಲ್ ನಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಎಡಗಾಲ ಮೇಲೆ ಲ್ಯಾಂಡ್ ಆಗುವಾಗ ವಿನೋದ್ ಕಾಲಿಗೆ ಪೆಟ್ಟಾಗಿದೆ. ಕಾಲು ಉಳುಕಿದ್ದು, ಏರ್ ಕ್ರ್ಯಾಕ್ ಕೂಡ ಆಗಿದೆ ಎನ್ನಲಾಗುತ್ತಿದೆ. ಘಟನೆ ನಡೆದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, 5 ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉದಯ್ ಪ್ರಕಾಶ್ ನಿರ್ದೇಶನದ ವರದ ಸಿನಿಮಾಗೆ ವಿಕ್ರಂ ಸಾಹಸ ನಿರ್ದೇಶಕರಾಗಿದ್ದಾರೆ.
Shyam.Bapat
Share Video
ವರದ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ನಾಯಕ ವಿನೋದ್ ಪ್ರಭಾಕರ್ಗೆ ಪೆಟ್ಟಾಗಿದೆ. ಮಾಗಡಿ ರಸ್ತೆಯ ಭೈರವೇಶ್ವರ ಸಾ ಮಿಲ್ ನಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಎಡಗಾಲ ಮೇಲೆ ಲ್ಯಾಂಡ್ ಆಗುವಾಗ ವಿನೋದ್ ಕಾಲಿಗೆ ಪೆಟ್ಟಾಗಿದೆ. ಕಾಲು ಉಳುಕಿದ್ದು, ಏರ್ ಕ್ರ್ಯಾಕ್ ಕೂಡ ಆಗಿದೆ ಎನ್ನಲಾಗುತ್ತಿದೆ. ಘಟನೆ ನಡೆದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, 5 ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಉದಯ್ ಪ್ರಕಾಶ್ ನಿರ್ದೇಶನದ ವರದ ಸಿನಿಮಾಗೆ ವಿಕ್ರಂ ಸಾಹಸ ನಿರ್ದೇಶಕರಾಗಿದ್ದಾರೆ.
Featured videos
up next
ಸಿಂದಗಿ ಕ್ಷೇತ್ರದ JDS ಅಭ್ಯರ್ಥಿಯಾಗಿ ದಿವಂಗತ ಶಿವಾನಂದ ಪಾಟೀಲ್ ಸೋಮಜಾಳ ಪತ್ನಿ ವಿಶಾಲಾಕ್ಷಿ ಕಣಕ್ಕೆ; HDK
ಬೆಳಗಾವಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವ್ ಜಿಹಾದ್ಗೆ ಬಲಿಯಾದಳಾ ಯುವತಿ?
CD ಕೇಸ್ನ CBIಗೆ ವಹಿಸಬೇಕೆಂದು ಒತ್ತಡ; ಅಮಿತ್ ಶಾ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ
Congress ಪಕ್ಷ ಕಟ್ಟಿದ್ದು ಸ್ವಾತಂತ್ರ್ಯ ಹೋರಾಟಗಾರರು, ಡಿಕೆಶಿ-ಸಿದ್ದರಾಮಯ್ಯ ಅಲ್ಲ; ಕೆಎಸ್ ಈಶ್ವರಪ್ಪ
ಕೇಂದ್ರ ಬಜೆಟ್ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
DK Shivakumar: ರಮೇಶ್ ಜಾರಕಿಹೊಳಿಯನ್ನ ಬಿಜೆಪಿ ಆಸ್ಪತ್ರೆಗೆ ತೋರಿಸಲಿ; ಆರೋಪಕ್ಕೆ ಡಿಕೆಶಿ ತಿರುಗೇಟು