ಬೆಂಗಳೂರು,(ಆ.15): ಇಡೀ ದೇಶ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದೆ. ಎಲ್ಲೆಡೆ ಧ್ವಜಾರೋಹಣ ಮಾಡಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ನಾಡ ಬಾಂಧವರೇ ನಿಮಗೆಲ್ಲ 73 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಗಾಂಧೀಜಿಯವರ 150ನೇ ವರ್ಷಾಚರಣೆ ವೇಳೆ ಧ್ವಜಾರೋಹಣ ಮಾಡುತ್ತಿರುವುದು ಧನ್ಯತಾ ಭಾವ ಮೂಡಿಸಿದೆ. ಸ್ವಾತಂತ್ರ್ಯಕ್ಕೆ ಅನೇಕರು ಬಲಿದಾನ ಮಾಡಿದ್ದಾರೆ. ಅವರ ತ್ಯಾಗ ಬಲಿದಾನದಿಂದ ನಾವು ಇಲ್ಲಿ ನಿಂತಿದ್ದೇವೆ ಎಂದು ಹೇಳಿದರು.
sangayya
Share Video
ಬೆಂಗಳೂರು,(ಆ.15): ಇಡೀ ದೇಶ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದೆ. ಎಲ್ಲೆಡೆ ಧ್ವಜಾರೋಹಣ ಮಾಡಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ನಾಡ ಬಾಂಧವರೇ ನಿಮಗೆಲ್ಲ 73 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಗಾಂಧೀಜಿಯವರ 150ನೇ ವರ್ಷಾಚರಣೆ ವೇಳೆ ಧ್ವಜಾರೋಹಣ ಮಾಡುತ್ತಿರುವುದು ಧನ್ಯತಾ ಭಾವ ಮೂಡಿಸಿದೆ. ಸ್ವಾತಂತ್ರ್ಯಕ್ಕೆ ಅನೇಕರು ಬಲಿದಾನ ಮಾಡಿದ್ದಾರೆ. ಅವರ ತ್ಯಾಗ ಬಲಿದಾನದಿಂದ ನಾವು ಇಲ್ಲಿ ನಿಂತಿದ್ದೇವೆ ಎಂದು ಹೇಳಿದರು.
Featured videos
up next
Baburao Chinchansur: BJP MLC ಬಾಬುರಾವ್ ಚಿಂಚನಸೂರ್ ರಾಜೀನಾಮೆ! ಮತ್ತೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ನಿಂದ ಮತ್ತೊಂದು ಗ್ಯಾರಂಟಿ ಯೋಜನೆ; ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಭತ್ಯೆ!