ಸುಪ್ರೀಂಗೆ ಅರ್ಜಿ ಸಲ್ಲಿಸಲು ದೆಹಲಿಗೆ ಹೋಗುತ್ತೇವೆ.ಮುಂಬೈನಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ.ನಾವು ನಮಗಾದ ಅನ್ಯಾಯವನ್ನು ಪ್ರಶ್ನಿಸುತ್ತೇವೆ.ಸ್ಪೀಕರ್ ವಿರುದ್ಧ ಕಾನೂನು ಸಮರ ಸಾರುತ್ತೇವೆ.ಸ್ಪೀಕರ್ ಅನರ್ಹಗೊಳಿಸಿದ್ದು ಸರಿಯಾದ ಕ್ರಮವಲ್ಲ.ಬುಧವಾರ ನಾವು ಬೆಂಗಳೂರಿಗೆ ತೆರಳುತ್ತೇವೆ.ಮುಂಬೈನಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ.
Shyam.Bapat
Share Video
ಸುಪ್ರೀಂಗೆ ಅರ್ಜಿ ಸಲ್ಲಿಸಲು ದೆಹಲಿಗೆ ಹೋಗುತ್ತೇವೆ.ಮುಂಬೈನಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ.ನಾವು ನಮಗಾದ ಅನ್ಯಾಯವನ್ನು ಪ್ರಶ್ನಿಸುತ್ತೇವೆ.ಸ್ಪೀಕರ್ ವಿರುದ್ಧ ಕಾನೂನು ಸಮರ ಸಾರುತ್ತೇವೆ.ಸ್ಪೀಕರ್ ಅನರ್ಹಗೊಳಿಸಿದ್ದು ಸರಿಯಾದ ಕ್ರಮವಲ್ಲ.ಬುಧವಾರ ನಾವು ಬೆಂಗಳೂರಿಗೆ ತೆರಳುತ್ತೇವೆ.ಮುಂಬೈನಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ.