ಮುಂಬೈ ಹೋಟೆಲ್ನಲ್ಲಿರುವ ಅತೃಪ್ತ ಶಾಸಕ ಪ್ರತಾಪ್ಗೌಡ ಪಾಟೀಲ್ ಜೊತೆ ನಮ್ಮ ಪ್ರತಿನಿಧಿ ನಡೆಸಿರುವ ದೂರವಾಣಿ ಸಂಭಾಷಣೆ ಇಲ್ಲಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ್ದೇವೆ. ನಾವು ನಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದೇವೆ. ನಮ್ಮೆಲ್ಲರ ಪರವಾಗಿ ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಮರಳಿ ಕಾಂಗ್ರೆಸ್ ಪಕ್ಷ ಸೇರುವ ಮಾತೇ ಇಲ್ಲ. ಮಂತ್ರಿ ಸ್ಥಾನ ಕೊಟ್ಟರೂ ನಾವ್ಯಾರೂ ಹೋಗಲ್ಲ. ವೈಯಕ್ತಿಕ ಭೇಟಿ, ಹೇಳಿಕೆ ನೀಡುವುದಿಲ್ಲ ಇಲ್ಲ ಎಂದು ಹೇಳಿದ್ದಾರೆ.