ಜಮೀನಿನ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗೆ ಆಹುತಿ.ಎರಡು ಎಕರೆಯಲ್ಲಿ ಕಟಾವಿಗೆ ಬಂದಿದ್ದ ಕಬ್ಬಿನ ಫಸಲು ಸುಟ್ಟು ಕರಕಲು.
ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಹೊಸೂರು ಕಾವಲ್ ಗ್ರಾಮದಲ್ಲಿ ಘಟನೆ.ಹೊಸೂರು ಕಾವಲ್ ಗ್ರಾಮದ ರೈತ ಚಿಕ್ಕೇಗೌಡರಿಗೆ ಸೇರಿದ ಜಮೀನಿನಲ್ಲಿ ಘಟನೆ.ಬೆಳೆದು ನಿಂತಿದ್ದ ಕಬ್ಬು ಸುಟ್ಟು ಭಸ್ಮ.
ಸ್ಥಳೀಯ ಬ್ಯಾಂಕಿನಲ್ಲಿ ಹಾಗು ಕೈ ಸಾಲ ಮಾಡಿಕೊಂಡು ಕಬ್ಬು ಬಿತ್ತನೆ ಮಾಡಿದ್ದ ಚಿಕ್ಕೆಗೌಡ.ಭೇರ್ಯದ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 3 ಲಕ್ಷ ಸಾಲ ಮಾಡಿರುವ ಚಿಕ್ಕೇಗೌಡ.
ಕಟಾವಿಗೆ ಬಂದಿದ್ದ ಕಬ್ಬಿನ ಫಸಲು ನಾಶವಾಗಿದ್ದರಿಂದ ಕಂಗಾಲಾಗಿರುವ ಅನ್ನದಾತರು.
Shyam.Bapat
Share Video
ಜಮೀನಿನ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗೆ ಆಹುತಿ.ಎರಡು ಎಕರೆಯಲ್ಲಿ ಕಟಾವಿಗೆ ಬಂದಿದ್ದ ಕಬ್ಬಿನ ಫಸಲು ಸುಟ್ಟು ಕರಕಲು.
ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಹೊಸೂರು ಕಾವಲ್ ಗ್ರಾಮದಲ್ಲಿ ಘಟನೆ.ಹೊಸೂರು ಕಾವಲ್ ಗ್ರಾಮದ ರೈತ ಚಿಕ್ಕೇಗೌಡರಿಗೆ ಸೇರಿದ ಜಮೀನಿನಲ್ಲಿ ಘಟನೆ.ಬೆಳೆದು ನಿಂತಿದ್ದ ಕಬ್ಬು ಸುಟ್ಟು ಭಸ್ಮ.
ಸ್ಥಳೀಯ ಬ್ಯಾಂಕಿನಲ್ಲಿ ಹಾಗು ಕೈ ಸಾಲ ಮಾಡಿಕೊಂಡು ಕಬ್ಬು ಬಿತ್ತನೆ ಮಾಡಿದ್ದ ಚಿಕ್ಕೆಗೌಡ.ಭೇರ್ಯದ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 3 ಲಕ್ಷ ಸಾಲ ಮಾಡಿರುವ ಚಿಕ್ಕೇಗೌಡ.
ಕಟಾವಿಗೆ ಬಂದಿದ್ದ ಕಬ್ಬಿನ ಫಸಲು ನಾಶವಾಗಿದ್ದರಿಂದ ಕಂಗಾಲಾಗಿರುವ ಅನ್ನದಾತರು.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ