ಬೆಂಗಳೂರು ಹೊರವಲಯದ ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯ ಶೀಗೆಹಳ್ಳಿ ಗೇಟ್ ಬಳಿ ಘಟನೆ. ಕಬ್ಬಿಣದ ಶೀಟ್ ಗಳಿಂದ ನಿರ್ಮಿಸಿದ್ದ ಹಳೆಯ ಗೋಡಾನ್ ಒಳಭಾಗದ ರ್ಯಾಕ್ ಗಳು.ಗೋಡೌನ್ ನಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ.ಹೋಲಿಸೋಲ್ ಲಾಜಿಸ್ಟಿಕ್ ಹೆಸರಿನ ಗೋಡೌನ್.ರಕ್ಷಣಾ ಕಾರ್ಯಕ್ಕೆ ಆಗಮಿಸಿದ ಎನ್ ಡಿ ಆರ್ ಎಫ್ ತಂಡ.ಶ್ವಾನ ದಳದಿಂದ ರಕ್ಷಣಾ ಕಾರ್ಯ.ಸಣ್ಣಪುಟ್ಟ ಗಾಯಗಳಾಗಿದ್ದ ಮೂವರ ರಕ್ಷಣೆ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ.
Shyam.Bapat
Share Video
ಬೆಂಗಳೂರು ಹೊರವಲಯದ ಕಾಡುಗೋಡಿ ಪೊಲೀಸ್ ಠಾಣ ವ್ಯಾಪ್ತಿಯ ಶೀಗೆಹಳ್ಳಿ ಗೇಟ್ ಬಳಿ ಘಟನೆ. ಕಬ್ಬಿಣದ ಶೀಟ್ ಗಳಿಂದ ನಿರ್ಮಿಸಿದ್ದ ಹಳೆಯ ಗೋಡಾನ್ ಒಳಭಾಗದ ರ್ಯಾಕ್ ಗಳು.ಗೋಡೌನ್ ನಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ.ಹೋಲಿಸೋಲ್ ಲಾಜಿಸ್ಟಿಕ್ ಹೆಸರಿನ ಗೋಡೌನ್.ರಕ್ಷಣಾ ಕಾರ್ಯಕ್ಕೆ ಆಗಮಿಸಿದ ಎನ್ ಡಿ ಆರ್ ಎಫ್ ತಂಡ.ಶ್ವಾನ ದಳದಿಂದ ರಕ್ಷಣಾ ಕಾರ್ಯ.ಸಣ್ಣಪುಟ್ಟ ಗಾಯಗಳಾಗಿದ್ದ ಮೂವರ ರಕ್ಷಣೆ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ