ಮಾಜಿ ಸಿಎಂ ಸಿದ್ದರಾಮಯ್ಯಗೆ ಮುಸಲ್ಮಾನ ಧರ್ಮಗುರುಗಳಿಂದ ಸನ್ಮಾನ, ಖಡ್ಗ ಹಾಗೂ ಟಿಪ್ಪು ಟೋಪಿ ಹಾಕಿ ಸನ್ಮಾನ, ಬಿಜೆಪಿಯವರು ಗೋಮುಖ ವ್ಯಾಘ್ರರು, ವಿನಾಕಾರಣ ರಾಜಕಾರಣ ಮಾಡ್ತಿದ್ದಾರೆ. ಬಿಜೆಪಿ ಯವರಿಗೆ ವಿಷಯವಿಲ್ಲ. ಮಾತಾಡ್ತಾರಷ್ಟೇ, ಇದೇ ಯಡಿಯೂರಪ್ಪ, ಅಶೋಕ, ಜಗದೀಶ ಶೆಟ್ಟರ್ ಹಿಂದೆ ಟಿಪ್ಪು ಅನ್ನು ಹಾಡಿಹೊಗಳಿಲ್ವಾ ?, ಈಗೇಕೇ ವಿರೋಧ ಮಾಡ್ತಿದ್ದಾರೆ. ಬಿಜೆಪಿಗರ ಮಾತನ್ನ ಜನ ಒಪ್ಪಲ್ಲ. ಟಿಪ್ಪು ಸುಲ್ತಾನ ಮತಾಂಧನಾಗಿರಲಿಲ್ಲ. ಎಲ್ಲ ಸಮುದಾಯಗಳ ಪರ ಟಿಪ್ಪು ಇದ್ದ, ಸಿಎಂ ಆರೋಗ್ಯದ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರ್ತಿಲ್ಲ ಅನ್ನೋದನ್ನ ಕೇಳಿದ್ದೇನೆ, ಡಿಸಿಎಂ ,ಸಿಎಂ ಕಾರಣಾಂತರಗಳಿಂದ ಬರ್ತಿಲ್ಲ. ಸರ್ಕಾರದವತಿಯಿಂದ ಸಚಿವರಾದ ಜಮೀರ್ ಅಹಮ್ಮದ್, ಜಯಮಾಲಾ, ಶಾಸಕ ರೋಷನ್ ಬೇಗ್, ಹ್ಯಾರಿಸ್ ಇರ್ತಾರೆ.
sangayya
Share Video
ಮಾಜಿ ಸಿಎಂ ಸಿದ್ದರಾಮಯ್ಯಗೆ ಮುಸಲ್ಮಾನ ಧರ್ಮಗುರುಗಳಿಂದ ಸನ್ಮಾನ, ಖಡ್ಗ ಹಾಗೂ ಟಿಪ್ಪು ಟೋಪಿ ಹಾಕಿ ಸನ್ಮಾನ, ಬಿಜೆಪಿಯವರು ಗೋಮುಖ ವ್ಯಾಘ್ರರು, ವಿನಾಕಾರಣ ರಾಜಕಾರಣ ಮಾಡ್ತಿದ್ದಾರೆ. ಬಿಜೆಪಿ ಯವರಿಗೆ ವಿಷಯವಿಲ್ಲ. ಮಾತಾಡ್ತಾರಷ್ಟೇ, ಇದೇ ಯಡಿಯೂರಪ್ಪ, ಅಶೋಕ, ಜಗದೀಶ ಶೆಟ್ಟರ್ ಹಿಂದೆ ಟಿಪ್ಪು ಅನ್ನು ಹಾಡಿಹೊಗಳಿಲ್ವಾ ?, ಈಗೇಕೇ ವಿರೋಧ ಮಾಡ್ತಿದ್ದಾರೆ. ಬಿಜೆಪಿಗರ ಮಾತನ್ನ ಜನ ಒಪ್ಪಲ್ಲ. ಟಿಪ್ಪು ಸುಲ್ತಾನ ಮತಾಂಧನಾಗಿರಲಿಲ್ಲ. ಎಲ್ಲ ಸಮುದಾಯಗಳ ಪರ ಟಿಪ್ಪು ಇದ್ದ, ಸಿಎಂ ಆರೋಗ್ಯದ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರ್ತಿಲ್ಲ ಅನ್ನೋದನ್ನ ಕೇಳಿದ್ದೇನೆ, ಡಿಸಿಎಂ ,ಸಿಎಂ ಕಾರಣಾಂತರಗಳಿಂದ ಬರ್ತಿಲ್ಲ. ಸರ್ಕಾರದವತಿಯಿಂದ ಸಚಿವರಾದ ಜಮೀರ್ ಅಹಮ್ಮದ್, ಜಯಮಾಲಾ, ಶಾಸಕ ರೋಷನ್ ಬೇಗ್, ಹ್ಯಾರಿಸ್ ಇರ್ತಾರೆ.
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ