ಹಾಸನಾಂಬ ದೇವಿಯ ದರ್ಶನದ ಬಳಿಕ ಸಚಿವ ಪುಟ್ಟರಾಜು ಹೇಳಿಕೆ, ಹಾಸನ ನನಗೆ ತವರು ಮನೆ, ದೇವೇಗೌಡರ ಶಿಷ್ಯನಾಗಿ ಹಾಸನಾಂಬ ದರ್ಶನ ಪಡೆಯಲು ಬಂದಿದ್ದೇನೆ, ಮಂಡ್ಯ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ, ನವೆಂಬರ್ 6 ಕ್ಕೆ ಸರ್ಕಾರ ಬೀಳುತ್ತೆ ಎಂದು ಬಿಜೆಪಿ ಗಡುವು ನೀಡಿದ ವಿಚಾರ, ಇಂತಹ ಗಡುವುಗಳು ಬಹಳ ಸಾರಿ ಮುಗಿದು ಹೋಗಿದೆ, ಬಿಜೆಪಿಯವರು ಸರ್ಕಾರ ಬೀಳಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ರೆ ನಮ್ಮ ಶಕ್ತಿ ಏನು ಎಂದು ನಾವು ತೋರಿಸುತ್ತೇವೆ
sangayya
Share Video
ಹಾಸನಾಂಬ ದೇವಿಯ ದರ್ಶನದ ಬಳಿಕ ಸಚಿವ ಪುಟ್ಟರಾಜು ಹೇಳಿಕೆ, ಹಾಸನ ನನಗೆ ತವರು ಮನೆ, ದೇವೇಗೌಡರ ಶಿಷ್ಯನಾಗಿ ಹಾಸನಾಂಬ ದರ್ಶನ ಪಡೆಯಲು ಬಂದಿದ್ದೇನೆ, ಮಂಡ್ಯ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ, ನವೆಂಬರ್ 6 ಕ್ಕೆ ಸರ್ಕಾರ ಬೀಳುತ್ತೆ ಎಂದು ಬಿಜೆಪಿ ಗಡುವು ನೀಡಿದ ವಿಚಾರ, ಇಂತಹ ಗಡುವುಗಳು ಬಹಳ ಸಾರಿ ಮುಗಿದು ಹೋಗಿದೆ, ಬಿಜೆಪಿಯವರು ಸರ್ಕಾರ ಬೀಳಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ರೆ ನಮ್ಮ ಶಕ್ತಿ ಏನು ಎಂದು ನಾವು ತೋರಿಸುತ್ತೇವೆ
Featured videos
up next
ಗಾಂಧಿ ಜಯಂತಿ ಹಿನ್ನಲೆ: ಸ್ವಚ್ಛತೆಯ ಕುರಿತು ಶಾಲಾ ಮಕ್ಕಳಿಂದ ಸಂಕಲ್ಪ
ರಾಷ್ಟ್ರಗೀತೆಯೊಂದಿಗೆ ಕಲಾಪ ಮುಕ್ತಾಯ
ಮೈಸೂರಿನಲ್ಲಿ ಕೆ.ಜಿ.ಎಫ್ ಸಿನಿಮಾದ ಪೈರಸಿ ಸಿಡಿ ಮಾರಾಟ
ಎರಡು ಮೂರು ದಿನಗಳ ಕಾಲ ಸತತ ರಜೆ ಹಿನ್ನೆಲೆ: ಮೈಸೂರಿನತ್ತ ಆಕರ್ಷಿತರಾದ ಪ್ರವಾಸಿಗರು
ಸಿಎಂ ಕುಮಾರಸ್ವಾಮಿ ಭಾಗಿಯಾದ ತೋಟಗಾರಿಕೆ ಮೇಳದಲ್ಲಿ ರೈತರ ಆಕ್ರೋಶ
ಬಾಗಲಕೋಟೆ ಹೆಲಿಪ್ಯಾಡ್ಗೆ ಬಂದಿಳಿದ ಸಿಎಂ ಕುಮಾರಸ್ವಾಮಿ
ರಾಜಾಹುಲಿ ಚಲನಚಿತ್ರ ಡಬ್ಬಿಂಗ್: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿರ್ಮಾಪಕ ಕೆ. ಮಂಜು ದೂರು
ಬೆಂಗಳೂರಿನಲ್ಲಿ ಇಂದು ರಾಮಲಿಂಗಾ ರೆಡ್ಡಿ ಬೆಂಬಲಿಗರ ಸಭೆ
ಹಾಸನ: ಆಪ್ತರೊಡನೆ ಸಮಾಲೋಚನೆ ನಡೆಸಿದ ಪ್ರಜ್ವಲ್ ರೇವಣ್ಣ
ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿ ಪ್ರವಾಸ ಕೈಗೊಂಡಿದೆ: ವಿಜಯೇಂದ್ರ ಹೇಳಿಕೆ