Karnatakaದಲ್ಲಿ ಹೆಚ್ಚಾಯ್ತು ಅನಾರೋಗ್ಯ!

ರಾಜ್ಯದ ಜನರ ಅನಾರೋಗ್ಯಕ್ಕೆ ಕಾರಣವಾಗ್ತಿದೆ ಪ್ರಸ್ತುತ ಹವಾಮಾನ

ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಉತ್ತರ ಭಾರತದಲ್ಲಿ ಫ್ಲೂ ಕಾಣಿಸಿಕೊಳ್ಳುವುದು ಸಾಮಾನ್ಯ

ಆದರೆ ಕಳೆದ ಕೆಲವು ದಿನಗಳ ವಾತಾವರಣ ರಾಜ್ಯದ ಜನರನ್ನು ಅನಾರೋಗ್ಯಕ್ಕೆ ದೂಡುತ್ತಿದೆ

ಕೆಮ್ಮು, ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ

ಅನಾರೋಗ್ಯಕ್ಕೆ H3N2 ವೈರಸ್ ಕಾರಣ ಎಂದು ವೈದ್ಯರು ಅಂದಾಜಿಸಿದ್ದಾರೆ

H3N2 ಬಗ್ಗೆ ಇಂಡಿಯನ್ ಮೆಡಿಕಲ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕಳವಳ ವ್ಯಕ್ತಪಡಿಸಿದೆ

ಸುಖಾಸುಮ್ಮನೆ ಆ್ಯಂಟಿಬಯೋಟಿಕ್ಮಾತ್ರೆಗಳನ್ನು ಬಳಸದಂತೆ  ICMR ಎಚ್ಚರಿಕೆ ನೀಡಿದೆ

ದೀರ್ಘಕಾಲದ ಕೆಮ್ಮು, ಜ್ವರದ ಬಗ್ಗೆ ಅಸಡ್ಡೆ ತೋರದೆ, ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ

ಕೆಲವೇ ದಿನಗಳಲ್ಲಿ ಬಿಸಿಲಿನ ಬೇಗೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ